ಪ್ರಸ್ತುತ ಸೃಷ್ಟಿಯಾಗುತ್ತಿರುವ ಸವಾಲುಗಳನ್ನು ಎದುರಿಸಲು, ಉತ್ತರ ಭಾಗದಲ್ಲಿ ಮಿಲಿಟರಿ ಪಡೆಗಳ ಪುನರ್ ಸಂಘಟನೆ ಮತ್ತು ಪುನರ್ ಸೃಷ್ಟಿಗೆ, ಭಯೋತ್ಪಾದನೆ ನಿಗ್ರಹ ವಿಷಯವನ್ನು ಸಂಭಾಳಿಸಲು, ಪಾಶ್ಚಾತ್ಯ ದೇಶಗಳ ಸಂಭಾವ್ಯ ಯುದ್ಧವನ್ನು ಎದುರಿಸಲು, ಈಶಾನ್ಯ ಭಾಗದ ಪರಿಸ್ಥಿತಿಯನ್ನು ನಿಯಂತ್ರಿಸಲು ರಾವತ್ ಸೇನಾ ಮುಖ್ಯಸ್ಥರ ಹುದ್ದೆಗೆ ಅರ್ಹರು ಎಂದು ಸರ್ಕಾರ ನಿರ್ಧರಿಸಿತು ಎಂದು ಮೂಲಗಳು ತಿಳಿಸಿವೆ.