ಹೈದರಾಬಾದ್: ಹೈದರಾಬಾದ್ ವಿಶ್ವವಿದ್ಯಾನಿಲಯದ ಸಂಶೋಧನಾ ವಿದ್ಯಾರ್ಥಿ ಕಾಣೆಯಾಗಿರುವ ಘಟನೆ ಫೆ.7 ರಂದು ವರದಿಯಾಗಿದೆ.
ಸಂಶೋಧನಾ ವಿದ್ಯಾರ್ಥಿ ಕಾಣೆಯಾಗಿರುವುದರ ಬಗ್ಗೆ ಗಾಚಿಬೌಳಿ ಪೊಲೀಸ್ ಥಾನೆಯಲ್ಲಿ ಪ್ರಕರಣ ದಾಖಲಾಗಿದೆ. ಘಟನೆ ಬಗ್ಗೆ ಹೈದರಾಬಾದ್ ವಿಶ್ವವಿದ್ಯಾನಿಲಯದ ಸಿಎಂಒ ರವೀಂದ್ರ ಕುಮಾರ್ ಪ್ರತಿಕ್ರಿಯೆ ನೀಡಿದ್ದು ಕಾಣೆಯಾಗಿರುವ ಸಂಶೋಧನಾ ವಿದ್ಯಾರ್ಥಿ ಸುರೇಶ್ ಮಾನಸಿಕವಾಗಿ ಕ್ಷೋಭೆಗೊಳಗಾಗಿದ್ದ ಹಾಗೂ ಚಿಕಿತ್ಸೆ ಪಡೆಯುತ್ತಿದ್ದ ಎಂದು ಹೇಳಿದ್ದಾರೆ.
Advertisement