ಈ ಸಂಬಂಧ ಇಂದು ದಕ್ಷಿಣ ವಿಭಾಗದ ಪೊಲೀಸ್ ಅಧಿಕಾರಿ ಡಿಸಿಪಿ ವಿ ಸತ್ಯನಾರಾಯಣ ಅವರ ಬಳಿ ಬಂದು ಓವೈಸಿ ಶರಣಾಗಿದ್ದಾರೆ. ತದ ನಂತರ ಓವೈಸಿ ಸೇರಿದಂತೆ ಇತರೆ ಆರೋಪಿಗಳನ್ನು ಕೋರ್ಟ್ ಗೆ ಹಾಜರಪಡಿಸಲಾಗಿತ್ತು. ಜಾಮೀನು ಅರ್ಜಿ ವಿಚಾರಣೆ ನಡೆಸಿದ ನ್ಯಾಯಾಲಯ ಓವೈಸಿ ಸೇರಿದಂತೆ ಬಂಧನಕ್ಕೊಳಗಾಗಿದ್ದ ಇತರ ಕಾರ್ಯಕರ್ತರಿಗೆ ಜಾಮೀನು ನೀಡಿದೆ.