ಹನುಮಂತ ಲಂಕೆಗೆ ಬೆಂಕಿ ಹಚ್ಚಿ ಬರುವಂತಹ ದೃಶ್ಯವನ್ನು ಇಟ್ಟುಕೊಂಡು ವ್ಯಂಗ್ಯ ಚಿತ್ರ ರಚಿಸಲಾಗಿದೆ. ಇದರಲ್ಲಿ "ಎಲ್ಲ ಕೆಲಸ ಮಾಡಿ ಮುಗಿಸಿದ್ದೇನೆ ಸರ್, ಈಗ ಎಲ್ಲರ ಚಿತ್ತ ಜೆಎನ್ ಯು ಕಡೆ ನೆಟ್ಟಿದೆ("Done Sir, all attention is on JNU now" ). ಈ ಗಲಾಟೆಯಲ್ಲಿ ಉಳಿದ ವಿಚಾರಗಳು ಯಾರ ತಲೆಗೂ ಹೋಗುವುದಿಲ್ಲ ಎಂಬ ಮಾತನ್ನು ಪ್ರತಿಬಿಂಬಿಸುತ್ತಿದ್ದು, ಮೇಕ್ ಇನ್ ಇಂಡಿಯಾ ಎದುರಿಗೆ ನಿಂತಿರುವ ಪ್ರಧಾನಿ ನರೇಂದ್ರ ಮೋದಿ ಎದುರು ಬರುವ ಹನುಮಂತನ ವೇಷದ ರಾಕ್ಷಸ ಹೇಳುವಂತೆ ಚಿತ್ರವೊಂದನ್ನು ರಚಿಸಲಾಗಿದೆ.