ಘಟನೆಯಲ್ಲಿ ಭದ್ರತಾ ಸಿಬ್ಬಂದಿಯ ನಿರ್ಲಕ್ಷ್ಯ ಎದ್ದುಕಾಣುತ್ತಿದ್ದು, ಪ್ರಸ್ತುತ ರವೀಂದರ್ ವಿರುದ್ಧ ಐಪಿಸಿ ಸೆಕ್ಷನ್ 304ರ ಅಡಿಯಲ್ಲಿ ಪ್ರಕಣವನ್ನು ದಾಖಲಿಸಿಕೊಳಅಳಲಾಗಿದೆ. ಘಟನೆಗೆ ಸಂಬಂಧಿಸಿ ಇಬ್ಬರು ಪ್ರತ್ಯಕ್ಷದರ್ಶಿಗಳು ಸಾಕ್ಷಿ ಸಿಕ್ಕಿದ್ದಾರೆ. ಶಾಸಕರು ನೀಡಿರುವ ದೂರಿನ ಅನ್ವಯ ಇದೀಗ ರವೀಂದರ್ ಅವರನ್ನು ಬಂಧನಕ್ಕೊಳಪಡಿಸಲಾಗಿದ್ದು, ಪ್ರಾಥಮಿಕ ತನಿಖೆಯನ್ನು ನಡೆಸಲಾಗಿದೆ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.