ರೈತರಿಗಾಗಿ ಹಲವಾರು ಯೋಜನೆಗಳನ್ನು ಹಮ್ಮಿಕೊಂಡಿದ್ದರೂ ಈ ಯೋಜನೆಗಳು ರೈತರಿಗೆ ತಲುಪಲೇ ಇಲ್ಲ. ಸರ್ಕಾರ ನಮ್ಮ ಸಮಸ್ಯೆಗಳ ಬಗ್ಗೆ ಕೇಳುತ್ತಿಲ್ಲ. ಬಡವನ ಸಮಸ್ಯೆಗಳನ್ನು ಯಾರೂ ಕೇಳುವುದಿಲ್ಲ, ಸಾಲದ ಹೊರೆ ಹೊತ್ತ ರೈತನ ಗೋಳನ್ನು ಯಾರೂ ಆಲಿಸುವುದಿಲ್ಲ ಎಂದು ಅರಿವಾಗಿದೆ. ಆದ ಕಾರಣ ನಾನು ಪ್ರಶಸ್ತಿ ವಾಪಸ್ ಮಾಡುತ್ತಿದ್ದೇನೆ ಎಂದು ಖಾಡ್ಕೆ ಹೇಳಿದ್ದಾರೆ.