ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿದ ಕೇಜ್ರಿವಾಲ್, ರೋಹಿತ್ ಸಾವಿಗೆ ಕೇಂದ್ರ ಸಚಿವರೇ ಕಾರಣ ಮತ್ತು ಆತ್ಮಹತ್ಯೆಗೆ ಒತ್ತಡ ಹೇರಿದ್ದರು ಎಂದು ಆರೋಪಿಸಿದ್ದಾರೆ. ಅಲ್ಲದೆ ಈ ಸಂಬಂಧ ಸಚಿವರ ವಿರುದ್ಧ ಕೇಸ್ ದಾಖಲಿಸಿದ್ದರೂ, ಇದುವರೆಗೂ ಯಾವುದೇ ಸಚಿವರನ್ನು ವಿಚಾರಣೆಗೆ ಒಳಪಡಿಸಿಲ್ಲ ಮತ್ತು ಯಾವುದೇ ಕ್ರಮ ತೆಗೆದುಕೊಂಡಿಲ್ಲ ಎಂದಿದ್ದಾರ.