ನಮ್ಮ ತಂದೆ ಜಾತ್ಯತೀತ ವ್ಯಕ್ತಿ. ಅವರು ಸಾಕಷ್ಟು ಭಜನೆ ಗೀತೆಗಳನ್ನೂ ಹಾಡಿದ್ದಾರೆ. ಹಾಗಾಗಿ, ಕೇಂದ್ರ ಸರ್ಕಾರ ಭಾರತ ರತ್ನ ನೀಡುವುದರ ಬಗ್ಗೆ ಚಿಂತಿಸಬೇಕಿದೆ ಎಂದು ಅವರು, ಬಹುಶಃ ನಮ್ಮ ತಂದೆ ಮುಸ್ಲಿಂ ಎಂಬ ಕಾರಣಕ್ಕೆ ಅವರಿಗೆ ಭಾರತ ರತ್ನ ಪ್ರಶಸ್ತಿ ನೀಡಲ್ಲವೆಂದೆನಿಸುತ್ತದೆ ಎಂದು ಹೇಳಿದ್ದೆ ಹೊರತು, ಮೋದಿ ವಿರುದ್ಧ ವಾಗ್ದಾಳಿ ನಡೆಸಿಲ್ಲ. ಅದನ್ನು ತಪ್ಪಾಗಿ ಅರ್ಥೈಸಲಾಗಿದೆ ಎಂದು ಸ್ಪಷ್ಟನೆ ನೀಡಿದ್ದಾರೆ.