ಸರ್ಕಾರದ ಯೋಜನೆ ಪ್ರಕಾರ ಕುಟುಂಬಗಳು ಸದಸ್ಯರನ್ನು ಕಳೆದುಕೊಂಡಿದ್ದರೆ ಅವರಿಗೆ ರು. 10,000 ಮತ್ತು ವಿಶೇಷ ಪರಿಹಾರ ಧನ ರು. 5000 ನೀಡಲಾಗುವುದು. ಇದರೊಂದಿಗೆ 10 ಕೆಜಿ ಅಕ್ಕಿ, ಧೋತಿ ಮತ್ತು ಸೀರೆಯನ್ನು ನೀಡಲಾಗುವುದು. ಅದೇ ವೇಳೆ ಇನ್ನಿತರ ನಾಶ ನಷ್ಟ ಅನುಭವಿಸಿದ ಕುಟುಂಬಗಳಿಗೆ ರು. 5000 ಮತ್ತು 10 ಕೆಜೆ ಅಕ್ಕಿ, ಧೋತಿ ಮತ್ತು ಸೀರೆ ನೀಡಲಾಗುವುದು.