ಪಾಕಿಸ್ತಾನ ಜೊತೆ ನಡೆಸಿದ ಮಾತುಕತೆಯ ವಿವವರನ್ನು ಸರ್ಕಾರ ಬಹಿರಂಗಪಡಿಸಬೇಕು ಎಂಬ ಕಾಂಗ್ರೆಸ್ ಬೇಡಿಕೆಗೆ ಪ್ರತಿಕ್ರಿಯಿಸಿದ ನಖ್ವಿ, ಈ ಬಗ್ಗೆ ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ಅವರು ಸಂಸತ್ತಿನಲ್ಲಿ ಹೇಳಿಕೆ ನೀಡಿದ್ದಾರೆ. ಆದರೆ ಈ ವೇಳೆ ಕಾಂಗ್ರೆಸ್ 'ಒಂದು ಕುಟುಂಬದ ಭ್ರಷ್ಟಾಚಾರವನ್ನು ರಕ್ಷಿಸಲು ಕಲಾಪಕ್ಕೆ ಅಡಿಪಡಿಸಿತು' ಎಂದರು.