ನಾವು ಸೌಹಾರ್ದತೆಯನ್ನು ಮೈಗೂಡಿಸಿಕೊಳ್ಳದಿದ್ದರೆ, ದೇಶದ ಅಭಿವೃದ್ಧಿಗಾಗಿ ಒಗ್ಗಟ್ಟಾಗಿ ದುಡಿಯಲು ಸಾಧ್ಯವಿಲ್ಲ. ಏಕತೆ ಮತ್ತು ಸೌಹಾರ್ದತೆ ಇಲ್ಲದಿದ್ದರೆ ಹಾಗೂ ಪರಸ್ಪರರ ಸಂಪ್ರದಾಯಗಳು ಮತ್ತು ಅಭಿಪ್ರಾಯಗಳನ್ನು ಗೌರವಿಸಿದಿದ್ದರೆ, ದೇಶದ ಅಭಿವೃದ್ಧಿ ಸಾಧ್ಯವಿಲ್ಲ. ಹಾಗಾಗಿ ದೇಶದಲ್ಲಿ ಶಾಂತಿ ನಲೆಸುವಂತೆ ಮಾಡಬೇಕು ಎಂದು ಮೋದಿ ತಿಳಿಸಿದರು.