ಹೈದ್ರಾಬಾದ್ ವಿವಿಯಲ್ಲಿ ಕಳೆದ 10 ವರ್ಷಗಳಲ್ಲಿ 9 ದಲಿತ ವಿದ್ಯಾರ್ಥಿಗಳು ಆತ್ಮಹತ್ಯೆ!

ರೋಹಿತ್ ವೇಮುಲಾ ಹೈದ್ರಾಬಾದ್ ಕ್ಯಾಂಪಸ್‌ನಲ್ಲಿ ಆತ್ಮಹತ್ಯೆಗೆ ಶರಣಾದ ಮೊದಲ ವಿದ್ಯಾರ್ಥಿಯೇನೂ ಅಲ್ಲ...
ಸಾಂಕೇತಿಕ ಚಿತ್ರ
ಸಾಂಕೇತಿಕ ಚಿತ್ರ
Updated on
ಹೈದ್ರಾಬಾದ್: ರೋಹಿತ್ ವೇಮುಲಾ  ಹೈದ್ರಾಬಾದ್ ಕ್ಯಾಂಪಸ್‌ನಲ್ಲಿ ಆತ್ಮಹತ್ಯೆಗೆ ಶರಣಾದ ಮೊದಲ ವಿದ್ಯಾರ್ಥಿಯೇನೂ ಅಲ್ಲ. ಕಳೆದ 10 ವರ್ಷಗಳಲ್ಲಿ ಇಲ್ಲಿ ಹಲವಾರು ವಿದ್ಯಾರ್ಥಿಗಳು ಆತ್ಮಹತ್ಯೆಗೆ ಶರಣಾಗಿದ್ದಾರೆ. 
8 ದಲಿತ ವಿದ್ಯಾರ್ಥಿಗಳು ಇಲ್ಲಿ ಈಗಾಗಲೇ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ರೋಹಿತ್ ಸೇರಿದರೆ ಇದು ಒಂಭತ್ತನೆಯದ್ದು.
ಇದೇ ವಿಶ್ವ ವಿದ್ಯಾನಿಲಯದಲ್ಲಿ ಈಗಾಗಲೇ 8 ದಲಿತ ವಿದ್ಯಾರ್ಥಿಗಳು ಆತ್ಮಹತ್ಯೆಗೆ ಶರಣಾಗಿದ್ದಾರೆ. ಹೀಗಿದ್ದರೂ ದಲಿತ ವಿದ್ಯಾರ್ಥಿಗಳ ಸಮಸ್ಯೆಯೇನು ಎಂಬುದನ್ನು ವಿವಿ ಅರಿತಿಲ್ಲ. ರೋಹಿತ್ ಸಾವಿನ ಮೂಲಕ ಇಲ್ಲಿನ ತಾರತಮ್ಯ ಬಹಿರಂಗವಾಗಿದೆ ಎಂದು ಯುನಿವರ್ಸಿಟಿ ಆಫ್ ಹೈದ್ರಾಬಾದ್ ವಿದ್ಯಾರ್ಥಿ ಸಂಘಟನೆಯ ಅಧ್ಯಕ್ಷ ಜುಹೈಲ್ ಕೆಪಿ ಹೇಳಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com