ನ್ಯೂ ಇಂಡಿಯನ್ ಎಕ್ಸ್ಪ್ರೆಸ್ ಪತ್ರಿಕೆಯೊಂದಿಗೆ ಮಾತನಾಡಿದ ಗೋಪಾಲಕೃಷ್ಣನ್ ಅವರು, ಶಬರಿಮಲೆಯಿಂದ ಪಂದಳಂಗೆ ಭಗವಂತ ಶಾಸ್ತಾ ಹಿಂತಿರುಗುವ ವೇಳೆ ಆ ವಿಗ್ರಹಕ್ಕೆ ತಿರುವಾಭರಣ ತೊಡಿಸುವುದು ಪೆರುನಾಡ್ ದೇವಾಲಯದಲ್ಲಾಗಿದೆ. ಆದ್ದರಿಂದ ಇಲ್ಲಿ ಮಹಿಳೆಯರು ಅಯ್ಯಪ್ಪನನ್ನು ಪೂಜಿಸುವ ಮಹಿಳೆಯರಿಗೆ ಹೆಚ್ಚಿನ ಸೌಲಭ್ಯವನ್ನೂ ನೀಡಬೇಕು.