ವಿಪಿನ್ ಶ್ರೀವಾಸ್ತವ ಅವರನ್ನು ಮಧ್ಯಂತರ ಕುಲಪತಿಯಾಗಿ ನೇಮಕ ಮಾಡಿರುವ ಬಗ್ಗೆಯೂ ಆಘಾತ ವ್ಯಕ್ತಪಡಿಸಿರುವ ಎಸ್ಸಿ/ಎಸ್ಟಿ ವೇದಿಕೆ, ಕಾರ್ಯಕಾರಿ ಪರಿಷತ್ನ ಉಪ ಸಮಿತಿಯ ಮುಖ್ಯಸ್ಥರಾಗಿದ್ದ ಶ್ರೀವಾಸ್ತವ ಅವರೇ ರೋಹಿತ್ ಆತ್ಮಹತ್ಯೆಗೆ ಕಾರಣ ಎಂದು ಆರೋಪಿಸಿದೆ. ಅಲ್ಲದೆ ಶ್ರೀವಾಸ್ತವ ಅವರು ಈ ಹಿಂದೆ 2008ರಲ್ಲಿ ಮತ್ತೊಬ್ಬ ದಲಿತ ವಿದ್ಯಾರ್ಥಿ ಸೆಂತಿಲ್ ಆತ್ಮಹತ್ಯೆ ಪ್ರಕರಣದ ಪ್ರಮುಖ ಆರೋಪಿ ಎಂದು ಹೇಳಿದೆ.