ಶಾಸಕನ ಪುತ್ರ ರಂಜಿತ್ ವಿರೋಧಿ ರಾಜಕಾರಣಿಯೊಬ್ಬರ ಹತ್ಯೆ ಪ್ರಕರಣದ ಪ್ರಮುಖ ಆರೋಪಿಯಾಗಿದ್ದನು. ಈತ ತನ್ನ ಎಂಟು ಸಹಚರರೊಂದಿಗೆ ಆಸ್ಪತ್ರೆಗೆ ಆಗಮಿಸಿ ವೈದ್ಯರ ಮೇಲೆ ಹಲ್ಲೆ ಮಾಡಿದ್ದಾನೆ. ವೈದ್ಯರ ಹೇಳಿಕೆ ಪಡೆಯಲಾಗಿದ್ದು, ತನಿಖೆ ನಡೆಸಲಾಗುತ್ತಿದೆ ಎಂದು ಸ್ಥಳೀಯ ಪೊಲೀಸ್ ಅಧಿಕಾರಿ ಅಮಿತ್ ಕುಮಾರ್ ಹೇಳಿದ್ದಾರೆ.