ಭಾರತ ಮತ್ತು ಬಾಂಗ್ಲಾದೇಶ ತನ್ನ ವಿರುದ್ಧ ತನಿಖೆಯ ಎಚ್ಚರಿಕೆ ನೀಡಿದ ಬೆನ್ನಲ್ಲೇ ಹೇಳಿಕೆಯೊಂದನ್ನು ಬಿಡುಗಡೆ ಮಾಡಿರುವ ಜಾಕೀರ್ ನಾಯಕ್, ನನ್ನನ್ನು ಇದುವರೆಗೆ ಯಾವ ಅಧಿಕಾರಿಯೂ ಸಂರ್ಪಸಿಲ್ಲ. ಭಾರತದ ಯಾವುದೇ ತನಿಖಾ ಸಂಸ್ಥೆಯ, ಯಾರೇ ಅಧಿಕಾರಿಗೂ ನನ್ನಿಂದ ಏನೇ ಮಾಹಿತಿ ಬೇಕಾಗಿದ್ದರೂ ಒದಗಿಸಲು ನಾನು ಸಿದ್ಧ ಎಂದು ಹೇಳಿದ್ದಾರೆ.