ಇಬ್ಬರು ಮಾಜಿ ಸಚಿವರಾದ ಅರ್ಯಾದನ್ ಮೊಹಮ್ಮದ್, ಎ.ಪಿ.ಅನಿಲ್ ಕುಮಾರ್ ಹಾಗೂ ಪಿ.ಸಿ.ವಿಶುನಾಥ್ ಮತ್ತು ಕೆ.ಸಿ.ವೇಣುಗೋಪಾಲ್ ಅವರು ನನ್ನನ್ನು ಲೈಂಗಿಕವಾಗಿ ದುರ್ಬಳಕೆ ಮಾಡಿಕೊಂಡಿದ್ದು, ಈ ಬಗ್ಗೆ ದಾಖಲೆಗಳ ಸಾಕ್ಷ್ಯಗಳನ್ನು ಸೋಲಾರ ಹಗರಣದ ತನಿಖೆ ನಡೆಸುತ್ತಿರುವ ಆಯೋಗಕ್ಕೆ ನೀಡಿರುವುದಾಗಿ ಸರಿತಾ ತಿಳಿಸಿದ್ದಾರೆ. ಅಲ್ಲದೆ ತಾನು ಆತ್ಮಚರಿತ್ರೆ ಬರೆಯುತ್ತಿರುವುದಾಗಿಯೂ ಹೇಳಿದ್ದಾರೆ.