"ಈ ಕೃತ್ಯ ಎಸಗಲು ನನಗೆ 1 ಕೋಟಿ ರುಪಾಯಿ ಆಮಿಷ ಒಡ್ಡಲಾಗಿತ್ತು. ದೀನಾನಗರ್ ಮತ್ತು ಪಠಾಣ್ಕೋಟ್ ದಾಳಿಯ ಸೇಡು ತೀರಿಸಿಕೊಳ್ಳುವ ಸಲುವಾಗಿ ಈ ಕೃತ್ಯ ಎಸಗಲಾಗಿದ್ದು, ನಾವು ಪಾಕಿಸ್ಥಾನ ಮತ್ತು ಮುಸ್ಲಿಂ ವಿರೋಧಿಗಳು' ಎಂದು ವಿಜಯ್ ಕುಮಾರ್ ಹೇಳಿಕೆ ನೀಡಿದ್ದ. ಬಳಿಕ ನ್ಯಾಯಾಲಯವು ಯಾದವ್ ವಿರುದ್ಧ ಬಂಧನದ ವಾರಂಟ್ ಜಾರಿ ಮಾಡಿತ್ತು.