ರಾಜ್ಯಸಭೆಯಲ್ಲಿ ಬಿಜೆಪಿ ಸದಸ್ಯರು ಸಾಕಷ್ಟು ಸಂಖ್ಯೆಯಲ್ಲಿ ಇಲ್ಲದಿರುವುದರಿಂದ ವಿರೋಧ ಪಕ್ಷಗಳ ಬೆಂಬಲ ಅತೀ ಅಗತ್ಯವಾಗಿದೆ. ರಾಜ್ಯಗಳಿಗೆ ಏನಾದರೂ ನಷ್ಟವುಂಟಾದಲ್ಲಿ ಮೊದಲ 5 ವರ್ಷ ಪರಿಹಾರ ನೀಡುವುದಾಗಿ ಮತ್ತು ವಿಧಿಸಲಾಗಿದ್ದ ಶೇಕಡಾ 1ರಷ್ಟು ಅಂತಾರಾಜ್ಯ ತೆರಿಗೆಯನ್ನು ಕೂಡ ಕೇಂದ್ರ ಸರ್ಕರ ಕೈಬಿಟ್ಟಿದೆ. ವಿರೋಧ ಪಕ್ಷ ಪ್ರಮುಖ ಮೂರು ಬೇಡಿಕೆಗಳನ್ನಿಟ್ಟುಕೊಂಡು ರಾಜ್ಯಸಭೆಯಲ್ಲಿ ಮಸೂದೆಗೆ ಅನುಮೋದನೆ ನೀಡಿರಲಿಲ್ಲ.