ಸಾಗರ್ ಸುರೇಶ್ ಪೌಲೆ, ಮಯೂರ್ ಸುರೇಶ್ ಸುಖ್ ಧರೆ, ರಾಜೇಂದ್ರ ದಿಮ್ರಿ, ಧನೇಶ್ವರ್ ರಾಜಾರಾಮ್ ಸ್ವಾಮಿ, ಪುನೀತ್ ರಮೇಶ್ ಶೃಂಗಿ, ಮನೋಜ್ ತೇಜ್ ರಾಜ್ ಜೈನ್, ಹರ್ದೀಪ್ ಸಿಂಗ್ ಇಂದರ್ ಸಿಂಗ್ ಗಿಲ್, ನರೇಂದ್ರ ಧೀರಜ್ ಲಾಲ್ ಕಛಾ, ಬಾಬಾಸಾಹೇಬ್ ಶಂಕರ್ ಧೋತ್ರೆ ಹಾಗೂ ಜೈ ಮುಲ್ಜಿ ಮುಖಿ ಎಫೆಡ್ರೈನ್ ಜಾಲದಲ್ಲಿದ್ದ ಅರೋಪದಡಿ ಬಂಧಿತರಾಗಿದ್ದಾರೆ. ರಾಜಕಾರಣಿಯೊಬ್ಬನ ಮಗ ಕಿಶೋರ್ ರಾಥೋಡ್, ಹಾಗೂ ಡಾ. ಅಬ್ದುಲ್ಲಾ ಎಂಬ ಇನ್ನಿಬ್ಬರು ಅರೋಪಿಗಳಿಗಾಗಿ ಶೋಧ ಕಾರ್ಯ ಮುಂದುವರೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.