ವಿ.ಕೆ.ಸಿಂಗ್ ಅವರು ರಿಯಾದ್ ತಲುಪಿದ ನಂತರ ಎಲ್ಲಾ ಔಪಚಾರಿಕ ಕ್ರಮ ಮುಗಿಯಲಿದೆ ಎಂದರು.ಜಾಗತಿಕ ಮಟ್ಟದಲ್ಲಿ ಕಚ್ಚಾ ತೈಲ ಬೆಲೆ ಇಳಿಕೆಯಾದ ಹಿನ್ನೆಲೆಯಲ್ಲಿ ಸೌದಿಯ ನಿರ್ಮಾಣ ಕೈಗಾರಿಕೆಗಳ ವ್ಯಾಪಾರ, ವಹಿವಾಟಿನಲ್ಲಿ ಕುಂಠಿತವಾಗಿದ್ದು, ಸೌದಿಯ ಪ್ರಮುಖ ನಿರ್ಮಾಣ ಕಂಪೆನಿಯಾದ ಸೌದಿ ಒಗರ್ ನಲ್ಲಿನ ಕೆಲಸಗಾರರನ್ನು ತೆಗೆದುಹಾಕಲಾಗಿದೆ. ಇದರಿಂದ ಸಾವಿರಾರು ಮಂದಿ ಭಾರತೀಯ ನೌಕರರು ಕೂಡ ಕೆಲಸ ಕಳೆದುಕೊಂಡಿದ್ದಾರೆ.