ಇಂದು ಮಥುರಾ ಘರ್ಷಣೆ ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸಬೇಕು ಎಂದು ಒತ್ತಾಯಿಸಿರುವ ಅವರು, ಘರ್ಷಣೆ ಸ್ಥಳದಲ್ಲಿ 3000ಕ್ಕೂ ಹೆಚ್ಚು ಆಯುಧಗಳು ಪತ್ತೆಯಾಗಿವೆ. ಇದರ ಬಗ್ಗೆ ಆಡಳಿತಕ್ಕೆ ಏಕೆ ತಿಳಿದಿರಲಿಲ್ಲ? ಜನರ ಬಳಿ ಆಯುಧಗಳಿರುವುದು ಆಡಳಿತಕ್ಕೆ ತಿಳಿದಿತ್ತು, ಆದರೆ ಪರಿಸ್ಥಿತಿ ನಿಭಾಯಿಸುವಲ್ಲಿ ವಿಫಲರಾಗಿದ್ದಾರೆ ಎಂದು ಹೇಮಾಮಾಲಿನಿ ಆರೋಪಿಸಿದ್ದಾರೆ.