ಶುಕ್ರವಾರ ಬಿಜಬೆಹರಾದಲ್ಲಿ ನಡೆದ ಉಗ್ರರ ದಾಳಿಯಲ್ಲಿ ಹುತಾತ್ಮರಾದ ಯೋಧರಿಗೆ ಇಂದು ಶ್ರೀನಗರದಲ್ಲಿ ಅಂತಿಮ ನಮನ ಸಲ್ಲಿಸಿದ ಬಳಿಕ ಸುದ್ದಿಗಾರರೊಂದಿಗೆ ಬಿಎಸ್ಎಫ್ ಮಹಾ ನಿರ್ದೇಶಕ ಕೆ.ಕೆ.ಶರ್ಮಾ ಅವರು, ನಿನ್ನೆ ನಡೆದ ಉಗ್ರರ ದಾಳಿ ಆಕಸ್ಮಿಕ ಮತ್ತು ಅನಿರೀಕ್ಷಿತ. ಹೀಗಾಗಿ ನಾವು ಸೈನಿಕರನ್ನು ಕಳೆದುಕೊಳ್ಳಬೇಕಾಯಿತು ಎಂದರು.