ಮಹಿಳಾ ಆಯೋಗದ ನೋಟಿಸ್ ನೀಡಿದ ಬೆನ್ನಲ್ಲೇ ಉನ್ನತ ಮಟ್ಟದ ಸಭೆ ಕರೆದಿರುವ ಮುಖ್ಯಮಂತ್ರಿ ಜೆ.ಜಯಲಲಿತಾ ಅವರು, ನಗರದಲ್ಲಿ ಕಾನೂನು ಸುವ್ಯವಸ್ಥೆ ಸ್ವಾತಿ ಕೊಲೆ ಪ್ರಕರಣದ ಬಗ್ಗೆ ಚರ್ಚಿಸುತ್ತಿದ್ದಾರೆ. ಸಭೆಯಲ್ಲಿ ಪೊಲೀಸ್ ಮಹಾ ನಿರ್ದೇಶಕ ಅಶೋಕ್ ಕುಮಾರ್ ಹಾಗೂ ನಗರ ಪೊಲೀಸ್ ಆಯುಕ್ತ ಟಿಕೆ ರಾಜೇಂದ್ರನ್ ಅವರು ಭಾಗವಹಿಸಿದ್ದರು.