ಜೆಎನ್ ಯು ವಿದ್ಯಾರ್ಥಿಗಳು ದೇಶ ಪ್ರೇಮಿಗಳು. ಯಾರೂ ದೇಶದ್ರೋಹಿಗಳಲ್ಲಿ. ಆದರೆ ವಿವಿಯ ವಿರುದ್ಧ ಕೆಲವರು ಷಡ್ಯಂತ್ರ ನಡೆಸಿದ್ದಾರೆ ಎಂದು ಆರೋಪಿಸಿದರು. ಅಲ್ಲದೆ ಜೆಎನ್ ಯು ನಲ್ಲಿ ಶಿಕ್ಷಣ ಪಡೆದ ಹಲವು ವಿದ್ಯಾರ್ಥಿಗಳು ದೇಶ ಕಾಯುವ ಯೋಧರಾಗಿದ್ದಾರೆ. ಶಿಕ್ಷಣ ತಜ್ಞರಾಗಿದ್ದಾರೆ. ರಾಜಕಾರಣಿಗಳಾಗಿದ್ದಾರೆ. ವಿಜ್ಞಾನಿಗಳಾಗಿದ್ದಾರೆ. ನಿಮ್ಮ ತೆರಿಗೆಯ ಹಣ ಸರಿಯಾದ ರೀತಿಯಲ್ಲಿ ಖರ್ಚಾಗುತ್ತಿದೆ ಎಂದರು.