ವಿಜಯ್ ಮಲ್ಯ ವಿವಾದಗಳಿಗೆ ಸಂಬಂಧಪಟ್ಟಂತೆ ಪ್ರಧಾನಿ ನರೇಂದ್ರ ಮೋದಿ ಮಧ್ಯಪ್ರವೇಶಿಸಬೇಕು ಎಂದು ಕಿಂಗ್ ಫಿಶರ್ ಏರ್ ಲೈನ್ಸ್ ನ ಮಾಜಿ ಉದ್ಯೋಗಿಗಳು ಒತ್ತಾಯಿಸಿದ್ದರು. ಇದರ ಬೆನ್ನಲ್ಲೇ, ಇಂದು ಕಿಂಗ್ ಫಿಶರ್ ವಿರುದ್ಧ ಸುಪ್ರೀಂ ಕೋರ್ಟ್ ನಲ್ಲಿ ದೂರು ದಾಖಲಿಸಲು ಮಾಜಿ ಉದ್ಯೋಗಿಗಳು ನಿರ್ಧರಿಸಿದ್ದು, ಈ ಸಂಬಂಧ ವಕೀಲರೊಂದಿಗೆ ಮಾತುಕತೆ ನಡೆಸಿದ್ದಾರೆ ಎಂದು ತಿಳಿದು ಬಂದಿದೆ.