ಗುರುವಾರ ನ್ಯಾ.ಸುರೇಶ್ ಕೈಟ್ ಅವರು ಜಾಮೀನು ರದ್ದು ಅರ್ಜಿ ವಿಚಾರಣೆಯನ್ನು ಮಾರ್ಚ್ 23ಕ್ಕೆ ನಿಗದಿಪಡಿಸಿದ್ದಾರೆ. ಆದರೆ, ನ್ಯಾಯಮೂರ್ತಿಗಳ ಈ ಹೇಳಿಕೆಗೆ ಆಕ್ಷೇಪ ವ್ಯಕ್ತಪಡಿಸಿದ ಅರ್ಜಿದಾರರ ಪರ ವಕೀಲರು, ಮಾರ್ಚ್ 21ಕ್ಕೆ ವಿಚಾರಣೆ ನಡೆಸುವಂತೆ ಮನವಿ ಮಾಡಿದರು. ಆದರೆ, ವಕೀಲರ ಮನವಿಯನ್ನು ನ್ಯಾಯಾಧೀಶರು ತಿರಸ್ಕರಿಸಿದ್ದಾರೆ.