ಮುಳುಗುತ್ತಿದ್ದ ಹಡಗಿನಿಂದ 8 ಮಂದಿಯನ್ನು ರಕ್ಷಿಸಿದ ಭಾರತೀಯ ಕರಾವಳಿ ಕಾವಲು ಪಡೆ

ಮುಳುಗುತ್ತಿದ್ದ ಸೆಲ್ವಮಾತಾ ಹಡಗಿನಿಂದ 8 ಮಂದಿಯನ್ನು ರಕ್ಷಿಸುವಲ್ಲಿ ಭಾರತೀಯ ಕರಾವಳಿ ಕಾವಲು ಪಡೆ ಸಿಬ್ಬಂದಿ ಯಶಸ್ವಿಯಾಗಿದ್ದಾರೆ...
ಕರಾವಳಿ ಕಾವಲು ಪಡೆ
ಕರಾವಳಿ ಕಾವಲು ಪಡೆ
Updated on

ಕೋಳಿಕ್ಕೊಡ್(ಕೇರಳ): ಮುಳುಗುತ್ತಿದ್ದ ಸೆಲ್ವಮಾತಾ ಹಡಗಿನಿಂದ 8 ಮಂದಿಯನ್ನು ರಕ್ಷಿಸುವಲ್ಲಿ ಭಾರತೀಯ ಕರಾವಳಿ ಕಾವಲು ಪಡೆ ಸಿಬ್ಬಂದಿ ಯಶಸ್ವಿಯಾಗಿದ್ದಾರೆ.

ಸೆಲ್ವಮಾತಾ ಹಡಗು ಕೇರಳದ ಬೀಪೋರ್​ನಿಂದ ಲಕ್ಷ ದ್ವೀಪಕ್ಕೆ ಹೊರಟಿತ್ತು. ಆದರೆ ಬೆಳಗಿನ ಜಾವ 2 ಗಂಟೆ ಸುಮಾರಿಗೆ ಹಡಗು ಮುಳುಗುತ್ತಿರುವುದನ್ನು ಗಮನಿಸಿದ ಕರಾವಳಿ ಕಾವಲು ಪಡೆ ಸಿಬ್ಬಂದಿ ಹಡಗಿನಲ್ಲಿದ್ದ 8 ಮಂದಿಯನ್ನು ರಕ್ಷಿಸಿದ್ದಾರೆ.

ಸದ್ಯ 8 ಮಂದಿಯು ಆರೋಗ್ಯದಿಂದ ಇದ್ದಾರೆ. ಯಾವುದೇ ಸಮಸ್ಯೆಯಾಗಿಲ್ಲ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com