ಬ್ರುಸೆಲ್ಸ್ ಸ್ಫೋಟ ಖಂಡಿಸಿದ ಪ್ರಧಾನಿ ಮೋದಿ

ಬ್ರುಸೆಲ್ಸ್ ವಿಮಾನ ನಿಲ್ದಾಣದಲ್ಲಿ ನಡೆದ ಬಾಂಬ್ ಸ್ಫೋಟ ಪ್ರಕರಣವನ್ನು ಪ್ರಧಾನಿ ನರೇಂದ್ರ ಮೋದಿ ಅವರು ಖಂಡಿಸಿದ್ದಾರೆ...
ನರೇಂದ್ರ ಮೋದಿ
ನರೇಂದ್ರ ಮೋದಿ

ನವದೆಹಲಿ: ಬ್ರುಸೆಲ್ಸ್ ವಿಮಾನ ನಿಲ್ದಾಣದಲ್ಲಿ ನಡೆದ ಬಾಂಬ್ ಸ್ಫೋಟ ಪ್ರಕರಣವನ್ನು ಪ್ರಧಾನಿ ನರೇಂದ್ರ ಮೋದಿ ಅವರು ಖಂಡಿಸಿದ್ದಾರೆ.

ಇದು ಸಹಿಸಲಾಗದ ಕೃತ್ಯವಾಗಿದೆ. ಶಾಂತಿ ಕದಡುವ ಉದ್ದೇಶದಿಂದ ಈ ಕೃತ್ಯ ನಡೆಸಲಾಗಿದೆ. ಘಟನೆಯಲ್ಲಿ ಸಾವಿಗೀಡಾದ ಕುಟುಂಬಗಳಿಗೆ ಸ್ವಾಂತನ ಹೇಳಿದ್ದಾರೆ.

ಇನ್ನು ಭಾರತ ಮತ್ತು ಯುರೋಪಿಯನ್ ಕೌನ್ಸಿಲ್ ಶೃಂಗದಲ್ಲಿ ಪಾಲ್ಗೊಳ್ಳಲು ಪ್ರಧಾನಿ ಮೋದಿ ಅವರು ಮಾರ್ಚ್ 30ರಂದು ಬ್ರುಸೆಲ್ಸ್ ಗೆ ತೆರಳಲಿದ್ದಾರೆ ಎಂದು ವಿದೇಶಾಂಗ ಸಚಿವಾಲಯದ ಕಾರ್ಯದರ್ಶಿ ವಿಕಾಸ್ ಸ್ವರೂಪ್ ಹೇಳಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com