ಮಹಾರಾಷ್ಟ್ರ ರಾಜ್ಯಪಾಲರನ್ನು ಭೇಟಿ ಮಾಡಿದ ಶ್ರೀಹರಿ ಅಣೆ, ರಾಜೀನಾಮೆ ಪತ್ರವನ್ನು ನೀಡಿದ್ದಾರೆ. 2015 ರ ಅಕ್ಟೋಬರ್ ನಲ್ಲಿ ಸುನಿಲ್ ಮನೋಹರ್ ರಾಜೀನಾಮೆ ನೀಡಿದ್ದ ನಂತರ ಶ್ರೀಹರಿ ಅಣೆ ಅಡ್ವೊಕೇಟ್ ಜನರಲ್ ಆಗಿ ನೇಮಕಗೊಂಡಿದ್ದರು. ಶ್ರೀಹರಿ ಅಣೆ, ಈ ಹಿಂದೆಯೂ ವಿದರ್ಭ ಪ್ರತ್ಯೇಕ ರಾಜ್ಯ ಕುರಿತು ಜನಾಭಿಪ್ರಾಯ ಸಂಗ್ರಹಣೆಯಾಗಬೇಕೆಂದು ವಿವಾದಾತ್ಮಕ ಹೇಳಿಕೆ ನೀಡಿ ಸುದ್ದಿಯಲ್ಲಿದ್ದರು.