ಮೋದಿ ನೇತೃತ್ವದ ಕೇಂದ್ರ ಸರ್ಕಾರ, ನಿರುದ್ಯೋಗಿಗಳಿಗೆ ಉದ್ಯೋಗ ನೀಡುವುದು, ಹಣದುಬ್ಬರ ಕಡಿಮೆ ಮಾಡುವುದು ಸೇರಿದಂತೆ ಎಲ್ಲಾ ಕ್ಷೇತ್ರದಲ್ಲಿ ವಿಫಲವಾಗಿದೆ ಎಂದಿದ್ದಾರೆ. ಎಸ್ ಪಿ ನಾಯಕರ ವಿರುದ್ಧವೂ ಅಸಮಾಧಾನ ವ್ಯಕ್ತಪಡಿಸಿರುವ ಮುಲಾಯಂ ಸಿಂಗ್ ಯಾದವ್, ಎಸ್ ಪಿ ನಾಯಕರು ಸರ್ಕಾರದ ಸಾಧನೆಗಳನ್ನು ಜನರಿಗೆ ಸರಿಯಾಗಿ ತಲುಪಿಸುತ್ತಿಲ್ಲ ಎಂದಿದ್ದು 2017 ರಲ್ಲಿ ಎಸ್ ಪಿ ಮತ್ತೊಮ್ಮೆ ಅಧಿಕಾರಕ್ಕೆ ಬರಬೇಕೆಂದು ಕರೆ ನೀಡಿದ್ದಾರೆ.