ರಾಜ್ಯಪಾಲ ರಾಮ್ ನಾಯಕ್ ಅವರು ತಾವು ಮರಾಠಿಯಲ್ಲಿ ಬರೆದಿರುವ ತಮ್ಮ ಆತ್ಮಕತೆ ಚೈರೆವೇತಿ, ಚೈರೆವೇತಿ(ಮುಂದೆ ಸಾಗಿ)ಯಲ್ಲಿ ಈ ವಿಷಯ ಬಯಲು ಮಾಡಿದ್ದಾರೆ. ನಾನು ಮೂರು ಬಾರಿ ಸಂಸದನಾಗಿದ್ದೆ, ಆದರೆ ಅದನ್ನು ಗೋವಿಂದನಿಗೆ ಸಹಿಸಿಕೊಳ್ಳಲು ಸಾಧ್ಯವಾಗಿರಲಿಲ್ಲ. ಹೀಗಾಗಿ ಭೂಗತ ಪಾತಕಿಯ ನೆರವು ಪಡೆದು ಬಾಲಿವುಡ್ ನನ್ನನ್ನು 11 ಸಾವಿರ ಮತಗಳಿಂದ ಸೋಲಿಸಿದ್ದರು ಎಂದು ದೂರಿದ್ದಾರೆ.