ನವದೆಹಲಿ: ಅಗಸ್ಟಾ ವೆಸ್ಟ್ ಲ್ಯಾಂಡ್ ಹಗರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ವಿರುದ್ಧ ವಾಗ್ದಾಳಿ ಮುಂದುವರೆಸಿರುವ ಬಿಜೆಪಿ, ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಹಾಗೂ ಅವರ ಭಾವ ರಾಬರ್ಟ್ ವಾದ್ರಾ ಅವರು, ಕಿಕ್ ಬ್ಯಾಕ್ ಪಡೆಯುವುದಕ್ಕಾಗಿಯೇ ಡಿಎಲ್ಎಫ್ ಎಂಬ ಹೊಸ ಯೋಜನೆ ಆರಂಭಿಸಿದ್ದಾರೆ ಎಂದು ಬಿಜೆಪಿ ಸಂಸದ ಕಿರಿಟ್ ಸೋಮಯ್ಯ ಅವರು ಬುಧವಾರ ಆರೋಪಿಸಿದ್ದಾರೆ.