ಇನ್ನು ರಾಜ್ಯಸಭೆಯಲ್ಲಿನ ತಮ್ಮ ಭಾಷಣದ ಬಗ್ಗೆ ಪ್ರತಿಕ್ರಿಯಿಸಿದ ಸ್ವಾಮಿ, ಅಗಸ್ಟಾ ಹಗರಣದಲ್ಲಿ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರ ಹೆಸರನ್ನು ಕಟ್ಟಕಡೆಯಲ್ಲಿ ಹೇಳುವುದು ನಮ್ಮ ತಂತ್ರಗಾರಿಕೆಯ ಒಂದು ಭಾಗವೇ ಆಗಿತ್ತು; ಏಕೆಂದರೆ ಆ ಸನ್ನಿವೇಶದಲ್ಲಿ ಕಾಂಗ್ರೆಸಿಗರು ಸದನದಲ್ಲಿ ದೊಡ್ಡ ಗದ್ದಲ, ಗಲಭೆ, ಗಲಾಟೆ ಎಬ್ಬಿಸದಂತೆ ನೋಡಿಕೊಳ್ಳುವುದು ನಮ್ಮ ಉದ್ದೇಶವಾಗಿತ್ತು ಎಂದರು.