ದರ್ಗಾ ಪ್ರವೇಶಿಸಿದ ನಂತರ ಮಾತನಾಡಿದ ತೃಪ್ತಿ ದೇಸಾಯಿ, ಈ ಪ್ರವೇಶಾತಿಯಿಂದ ನಮಗೆ ಜಯ ದೊರಕಿದೆ. ಇನ್ನು ಹದಿನೈದು ದಿನಗಳೊಳಗೆ ಮಝುರ್ ಪ್ರವೇಶ ಕಾರ್ಯ ಕೈಗೊಳ್ಳಲಿದ್ದು, ಇದನ್ನು ಯಾರಿಂದಲೂ ತಡೆಯಲು ಸಾಧ್ಯವಿಲ್ಲ ಎಂದು ಬಹಿರಂಗವಾಗಿ ಸವಾಲು ಹಾಕಿದರು. ಅಲ್ಲದೆ ಒಂದು ವೇಳೆ ಮಝರ್ ಪ್ರವೇಶಕ್ಕೆ ನಿಷೇಧ ಹೇರಿದರೆ ಪ್ರತಿಭಟನೆ ನಡೆಸುವುದಾಗಿ ಎಚ್ಚರಿಸಿದ್ದಾರೆ.