ಚೀಫ್ ಜ್ಯುಡಿಸಿಯಲ್ ಮ್ಯಾಜಿಸ್ಟ್ರೇಟ್ ಸತ್ಯವಾನ್ ಸಿಂಗ್ ಅವರು, 2009ರ ಲೋಕಸಭಾ ಚುನಾವಣೆ ವೇಳೆ ಸಮಾಜವಾದಿ ಪಕ್ಷದ ಸ್ಟಾರ್ ಪ್ರಚಾರಕರಾಗಿದ್ದ ತಿವಾರಿ, ಶಿವಪಾಲ್, ಪ್ರಶಾಂತ್, ಸಮಾಜವಾದಿ ಪಕ್ಷದ ಶಾಸಕರಾದ ಜಹಿದಿ ಬೇಗ್ ಹಾಗೂ ಸಮಾಜವಾದಿ ಪಕ್ಷದ ಜಿಲ್ಲಾ ಅಧ್ಯಕ್ಷ ಆರಿಫ್ ಸಿದ್ದಿಖಿ ವಿರುದ್ಧ ಜಾಮೀನು ರಹಿತ ವಾರಂಟ್ ಜಾರಿ ಮಾಡಿದ್ದಾರೆ.