ದೆಹಲಿ ವಾಯು ಮಾಲಿನ್ಯಕ್ಕೆ ದೂಳು ಪ್ರಮುಖ ಕಾರಣವಾಗಿದ್ದು, ಇದನ್ನು ನಿಯಂತ್ರಿಸಲು ದೆಹಲಿ ಸರ್ಕಾರ ಕೂಡಲೇ ತುಂತುರು ನೀರು ಸಿಂಪಡಿಸಬೇಕು. ಸುಮಾರು ಎರಡು ಕೋಟಿ ಜನ ಉಸಿರಾಟದ ಸಮಸ್ಯೆ ಎದುರಿಸುತ್ತಿದ್ದಾರೆ. ಇಂತಹ ಸಂದರ್ಭದಲ್ಲಿ ಆರೋಪ ಪ್ರತ್ಯಾರೋಪ ಮಾಡುವ ಬದಲು ಸಮಸ್ಯೆ ಪರಿಹಾರಕ್ಕೆ ಆಪ್ ಸರ್ಕಾರ ಕಠಿಣ ಕ್ರಮ ತೆಗೆದುಕೊಳ್ಳಲಿ ಎಂದಿದ್ದಾರೆ.