ಈ ಕುರಿತಂತೆ ಮಾತನಾಡಿರುವ ಕಾಂಗ್ರೆಸ್ ಪಕ್ಷದ ನಾಯಕಿ ಶರ್ಮಿಷ್ಠ ಮುಖರ್ಜಿಯವರು, ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರು ಪ್ರಸ್ತಾಪ ಮಾಡುವುದಕ್ಕೂ ಮುನ್ನವೇ ಈ ಬಗ್ಗೆ ಕಾಂಗ್ರೆಸ್ ಹೇಳಿತ್ತು. ನೋಟಿನ ಮೇಲೆ ನಿಷೇಧ ಹೇರುವುದಕ್ಕೂ ಮುನ್ನ ಈ ಬಗೆಗಿನ ಮಾಹಿತಿ ಬಿಜೆಪಿ ನಾಯಕರಿಗಿತ್ತು ಎಂಬುದು ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಓಡಾಡುತ್ತಿದೆ.