ಇದಕ್ಕು ಮುನ್ನ ಈ ಸಂಬಂಧ ಟ್ವೀಟರ್ ಮೂಲಕ ನರೇಂದ್ರ ಮೋದಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದ ಮಮತಾ, ರು.500 ಹಾಗೂ 1,000 ಮುಖಬೆಲೆಯ ದುಬಾರಿ ನೋಟು ಮೇಲಿನ ನಿಷೇಧ ಹೇರಿಕೆಯಿಂದಾಗಿ ಕೇವಲ ಸಾಮಾನ್ಯ ಜನರಿಗಷ್ಟೇ ಸಂಕಷ್ಟ ಎದುರಾಗಿದೆ. ಕಾಳಧನಿಕರಿಗೆ ಇದು ಸಹಾಯಕವಾಗಿದೆ ಎಂದು ಆರೋಪಿಸಿದ್ದರು. ಅಲ್ಲದೆ ಕೇಂದ್ರ ಸರ್ಕಾರ ತನ್ನ ಕೆಟ್ಟ ರಾಜಕೀಯ ನಿರ್ಧಾವನ್ನು ಹಿಂಪಡೆಯಬೇಕು ಎಂದು ಒತ್ತಾಯಿಸಿದ್ದರು.