ನ.13 ರಂದು ವಿವಿಧ ಯೋಜನೆಗಳ ಉದ್ಘಾಟನೆಗಾಗಿ ಪಣಜಿಗೆ ಆಗಮಿಸಿದ್ದ ಪ್ರಧಾನಿ ನರೇಂದ್ರ ಮೋದಿ ಅವರೊಂದಿಗೆ ವೇದಿಕೆ ಹಂಚಿಕೊಂಡಿದ್ದರು, ಈ ವೇಳೆ ಮಾತನಾಡಿದ್ದ ಪ್ರಧಾನಿ ನರೇಂದ್ರ ಮೋದಿ, ಕಪ್ಪುಹಣವನ್ನು ಹೊರತೆಗೆಯಲು ತಾವು ಮತ್ತಷ್ಟು ಯೋಜನೆ ಹೊಂದಿದ್ದು, ಕಪ್ಪುಹಣದ ವಿರುದ್ಧದ ಕಾರ್ಯಾಚರಣೆ ಮುಂದುವರೆಯಲಿದೆ ಎಂದಿದ್ದರು.