ನಿನ್ನೆಯ ಸಭೆಗೆ ಹೆಚ್ಚಿನ ನಾಯಕರು ಗೈರು ಹಾಜರಾದ್ದರಿಂದ ಇಂದು ಅಪರಾಹ್ನ ಮತ್ತೆ ಸಭೆ ಸೇರಿ ತಮ್ಮ ಯೋಜನೆಗಳನ್ನು ಅಂತಿಮಗೊಳಿಸಲಿದ್ದಾರೆ. ಸಮಾಜವಾದಿ ಮತ್ತು ಬಹುಜನ ಸಮಾಜವಾದಿ ಪಕ್ಷಗಳು ಉತ್ತರ ಪ್ರದೇಶ ಚುನಾವಣೆಯ ಚುನಾವಣಾ ಪ್ರಚಾರದಲ್ಲಿ ನಿರತರಾಗಿದ್ದು, ನಿನ್ನೆಯ ಸಭೆಗೆ ಡಿಎಂಕೆ, ಎಡಿಎಂಕೆ, ಎನ್ ಸಿಪಿ, ಎಎಪಿ ಪಕ್ಷಗಳ ನಾಯಕರು ಭಾಗವಹಿಸಿರಲಿಲ್ಲ.