ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಶಿವಸೇನಾ ಮುಖ್ಯಸ್ಥ ಉದ್ಧವ್ ಠಾಕ್ರೆ ಅವರು, ನೋಟ್ ನಿಷೇಧದ ಕ್ರಮವನ್ನು ಟೀಕಿಸಲು ನಾನು ಹಿಂದೇಟು ಹಾಕುವುದಿಲ್ಲ ಎಂದರು. ಅಲ್ಲದೆ ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರು ಒಬ್ಬ ಆರ್ಥಿಕ ತಜ್ಞರಾಗಿದ್ದು, ಅವರ ಮಾತು ಮತ್ತು ಅಭಿಪ್ರಾಯವನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಬೇಕು ಎಂದರು,