ಗ್ರಾಮ ಪ್ರಧಾನರೊಂದಿಗೆ ನಡೆಸಿದ ಮಾತುಕತೆ ವೇಳೆ ಮಕ್ಕಳ ಭವಿಷ್ಯವನ್ನು ರೂಪಿಸುವ ಬಗ್ಗೆ ಗಮನ ಕೇಂದ್ರೀಕೃತಗೊಳಿಸಬೇಕೆಂದು ಸಲಹೆ ನೀಡಿರುವುದಾಗಿ ತಿಳಿಸಿರುವ ಪ್ರಧಾನಿ ಮೋದಿ, ಇತ್ತೀಚೆಗಷ್ಟೆ ನಡೆದ ಬೋರ್ಡ್ ಪರೀಕ್ಷೆಗಳಲ್ಲಿ ಶೇ.95 ರಷ್ಟು ಹಾಜರಾತಿ ಇರುವುದರ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ್ದು, ಹೆಚ್ಚಿನ ಸಂಖ್ಯೆಯ ಹಾಜರಾತಿ ಕಾಶ್ಮೀರದ ಯುವಜನತೆಯ ಮನಸ್ಥಿತಿಯನ್ನು ತೋರುತ್ತದೆ ಎಂದು ಹೇಳಿದ್ದಾರೆ.