"ಹಣಕಾಸು ಸಚಿವ ಅರುಣ್ ಜೇಟ್ಲಿ ಅವರು ಸ್ವತಃ ಕರೆ ಮಾಡಿ, ಮುಖ್ಯಮಂತ್ರಿಗಳ ಸಮಿತಿಯಲ್ಲಿದ್ದು, ನೋಟು ನಿಷೇಧದಿಂದ ಸಾರ್ವಜನಿಕರು ಎದುರಿಸುತ್ತಿರುವ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಲು ಕೇಂದ್ರ ಸರ್ಕಾರಕ್ಕೆ ಸಲಹೆ ನೀಡುವಂತೆ ಮನವಿ ಮಾಡಿದರು. ಆದರೆ ನನಗೆ ಇದರಲ್ಲಿ ಆಸಕ್ತಿ ಇಲ್ಲ ಎಂದು ಹೇಳಿದೆ ಎಂದು ಮಾಣಿಕ್ ಸರ್ಕಾರ್ ಮಾಧ್ಯಮಗಳಿಗೆ ತಿಳಿಸಿದ್ದಾರೆ.