ಸಂಜಯ್ ನಿರುಪಮ್
ದೇಶ
ಪಿಒಕೆಯಲ್ಲಿ ಸೀಮಿತ ದಾಳಿ ನಕಲಿ, ರಾಜಕೀಯ ಲಾಭ ಪಡೆಯಲು ಬಿಜೆಪಿ ಯತ್ನ: ಕಾಂಗ್ರೆಸ್ ಮುಖಂಡ
ಪಾಕಿಸ್ತಾನ ಆಕ್ರಮಿತ ಕಾಶ್ಮೀರಕ್ಕೆ ನುಗ್ಗಿ ಉಗ್ರರ ಶಿಬಿರಗಳನ್ನು ಧ್ವಂಸಗೊಳಿಸಿದ ಸೀಮಿತ ದಾಳಿ ನಕಲಿ ಎಂದು ಕಾಂಗ್ರೆಸ್ ಮುಖಂಡ ಸಂಜಯ್ ನಿರುಪಮ್ ಹೇಳಿದ್ದಾರೆ....
ಮುಂಬೈ: ಪಾಕಿಸ್ತಾನ ಆಕ್ರಮಿತ ಕಾಶ್ಮೀರಕ್ಕೆ ನುಗ್ಗಿ ಉಗ್ರರ ಶಿಬಿರಗಳನ್ನು ಧ್ವಂಸಗೊಳಿಸಿದ ಸೀಮಿತ ದಾಳಿ ನಕಲಿ ಎಂದು ಕಾಂಗ್ರೆಸ್ ಮುಖಂಡ ಸಂಜಯ್ ನಿರುಪಮ್ ಹೇಳಿದ್ದಾರೆ.
ಪ್ರತಿಯೊಬ್ಬ ಭಾರತೀಯನಿಗೂ ಪಾಕಿಸ್ತಾನ ವಿರುದ್ಧ ಸೀಮಿತಿ ದಾಳಿ ಬೇಕಿದೆ. ಆದರೆ ಅದು ನಕಲಿ ಸೀಮಿತ ದಾಳಿಯಾಗಿರಬಾರದು ಎಂದು ನಿರುಪಮ್ ಟ್ವೀಟಿಸಿದ್ದು, ಭಾರತೀಯರ ಉದ್ದೇಶವನ್ನು ಬಿಜೆಪಿ ತಮ್ಮ ರಾಜಕೀಯವಾಗಿ ಬೆಳೆ ಬೇಯಿಸಿಕೊಳ್ಳಲು ಬಳಸಿಕೊಳ್ಳುತ್ತಿದೆ ಎಂದು ಹೇಳಿದ್ದಾರೆ.
Follow KannadaPrabha channel on WhatsApp
KannadaPrabha News app ಡೌನ್ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ