ಇದಕ್ಕೆ ಪ್ರತಿ ಹೇಳಿಕೆ ನೀಡಿದ್ದ ಕಿಂಗ್ ಖಾನ್, ಕೋಲ್ಕತ್ತಾ ನೈಟ್ ರೈಡರ್ಸ್ ಗೆಲುವಿನ ನಂತರ ಕ್ರೀಡಾಂಗಣದ ಒಳಗೆ ಪ್ರವೇಶಿಸಿದ್ದಕ್ಕಾಗಿ ತಮ್ಮನ್ನು ಮತ್ತು ತಮ್ಮ ಮಕ್ಕಳನ್ನು ಹೊರಹೋಗುವಂತೆ ಭದ್ರತಾ ಸಿಬ್ಬಂದಿ ವಿಕಾಸ್ ದಾಲ್ವಿ ಹೇಳಿದ್ದರು. ಈ ವೇಳೆ ತಮ್ಮ ವಿರುದ್ಧ ಅಸಭ್ಯವಾಗಿ ಯಾರೋ ಮಾತನಾಡಿದಾಗ ಸಿಟ್ಟು ಬಂತು ಎಂದು ಶಾರೂಕ್ ಖಾನ್ ಪೊಲೀಸರಿಗೆ ಹೇಳಿದ್ದರು.