ಭಾರತೀಯ ಸೇನೆ ನಡೆಸಿದ್ದ ಸೀಮಿತ ದಾಳಿಯಿಂದ ಎಲ್ಇಟಿ ಉಗ್ರ ಸಂಘಟನೆಗೆ ಹೆಚ್ಚು ಹೊಡೆತ ಬಿದ್ದಿದ್ದು, ಭಾರತದಲ್ಲಿ ಹೆಚ್ಚು ಹಾನಿ ಸಂಭವಿಸುವ ರೀತಿಯಲ್ಲಿ ದಾಳಿ ನಡೆಸಲು ಎಲ್ ಇ ಟಿ ಉಗ್ರ ಸಂಘಟನೆ ಸಂಚು ರೂಪಿಸಿದ್ದು, ಸಂಸತ್ ಭವನ, ದೆಹಲಿ ಸಚಿವಾಲಯಗಳು, ಅಕ್ಷರಧಾಮ ದೇವಾಲಯ ಉಗ್ರರ ಹಿಟ್ ಲಿಸ್ಟ್ ನಲ್ಲಿವೆ ಎಂದು ಗುಪ್ತಚರ ಇಲಾಖೆ ಎಚ್ಚರಿಸಿದೆ.