ಸೆಪ್ಟೆಂಬರ್ 29ರಂದು ಭಾರತವು ಪಾಕ್ ಆಕ್ರಮಿತ ಗಡಿ ನಿಯಂತ್ರಣ ರೇಖೆ ಬಳಿ ಸರ್ಜಿಕಲ್ ಸ್ಟ್ರೈಕ್ ನಡೆಸಿದ ನಂತರ ಪಾಕಿಸ್ತಾನಿ ಭಯೋತ್ಪಾದಕರಿಂದ ಹಲವು ಬಾರಿ ದಾಳಿ ಎದುರಿಸಿದ್ದಾರೆ. ಈ ವಾರದ ಆರಂಭದಲ್ಲಿ ಲಷ್ಕರ್-ಎ-ತೊಯ್ಬಾದ ಉಗ್ರಗಾಮಿಗಳು ಪಾಂಪೊರ್ ನಲ್ಲಿ ಸರ್ಕಾರಿ ಕಟ್ಟಡದ ಮೇಲೆ ದಾಳಿ ನಡೆಸಿ ಅದರ ಇಬ್ಬರು ಸದಸ್ಯರು ಮೃತರಾಗಿದ್ದರು.