ರಾಜ್ಯ ವಿಧಾನ ಸಭೆ ಚುನಾವಣೆ ಹೊತ್ತಿನಲ್ಲಿ ಕುಟುಂಬದೊಳಗಿನ ಭಿನ್ನಮತ, ವೈಮನಸ್ಸಿನಿಂದ ಚುನಾವಣೆ ಫಲಿತಾಂಶದಲ್ಲಿ ಪಕ್ಷದ ಮೇಲೆ ಪರಿಣಾಮ ಉಂಟುಮಾಡಬಹುದು ಎಂದು ಪರಿಹಾರ ಕಂಡುಕೊಳ್ಳಲು ಇಂದು ಬೆಳಗ್ಗೆ ಪಕ್ಷದ ಹಿರಿಯ ನಾಯಕರಾದ ಬೆನಿ ಪ್ರಸಾದ್ ವರ್ಮಾ, ನರೇಶ್ ಅಗರ್ ವಾಲ್ ಮತ್ತು ಪಕ್ಷದ ವಕ್ತಾರ ಅಶೋಕ್ ಬಾಜ್ ಪೈ ಮುಖ್ಯಸ್ಥ ಮುಲಾಯಂ ಸಿಂಗ್ ಯಾದವ್ ಅವರನ್ನು ಭೇಟಿ ಮಾಡಿದ್ದರು.