10 ವರ್ಷದ ಜಿ ಶಶಾಂಕ್ ಎಂಬಾತ ನಾನು ರಾಷ್ಟ್ರ ಸೇನೆ ಮಾಡಲು ಬಯಸುತ್ತೇನೆ. ಹೀಗಾಗಿ ನನಗೆ ಶಾಲೆಯಲ್ಲಿ ಬಹುಮಾನವಾಗಿ ಬಂದಿರುವ 1 ಸಾವಿರ ರುಪಾಯಿನ್ನು ರಾಷ್ಟ್ರೀಯ ಪರಿಹಾರ ನಿಧಿಗೆ ಕಳುಹಿಸುತ್ತಿದ್ದೇನೆ. ದಯವಿಟ್ಟು ಈ ಹಣವನ್ನು ನೀವು ಗಂಗಾ ಶುದ್ಧೀಕರಣ ಯೋಜನೆಗೆ ಬಳಸಿಕೊಳ್ಳಬೇಕು. ಗಂಗೆಯು ನಮ್ಮ ದೇಶದ ಪವಿತ್ರ ನದಿ. ನಾವು ಅದರ ಶುದ್ಧತೆಯನ್ನು ಕಾಪಾಡಬೇಕು ಎಂದು ಶಶಾಂಕ್ ಮೋದಿಗೆ ಬರೆದಿರುವ ಪತ್ರದಲ್ಲಿ ವಿನಂತಿಸಿದ್ದ.